ಮೈಸೂರು ರಾಜಪರಿವಾರದ ಆತಿಥ್ಯ ಸ್ವೀಕರಿಸಿದ ಪ್ರಧಾನಿ..
ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜೊತೆ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮಹಾರಾಣಿ ತ್ರಿಷಿಕಾ ಕುಮಾರಿ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗು ರಾಜ ಕುಮಾರ ಆರ್ಯವೀರ್ ಯದುವೀರ ಒಡೆಯರ್?
ಕಟ್ಟಡ ತ್ಯಾಜ್ಯದ ವಿಲೇವಾರಿಗಾಗಿ ಸ್ಥಳ ನಿಗಧಿ*
ಮೈಸೂರು,ಮೇ.16 ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05,...