ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಸ್ಟೆಲ್ ವಸತಿ ಶಾಲೆಗಳ ಹೊರ ಗುತ್ತಿಗೆ ಕಾರ್ಮಿಕರಿಗೆ ಅವಧಿಯ ವೇತನ ಮತ್ತು ಕೆಲಸ ನೀಡುವಂತೆ ಆಗ್ರಹಿಸಿ ಸಮಾಜಕಲ್ಯಾಣ ಇಲಾಖೆಯ ಕಚೇರಿ ಮುಂದೆ ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.
ಮೈಸೂರಿನ ಅವಧೂತ ದತ್ತಪೀಠದ ಶ್ರೀ ದತ್ತ ವೇಂಕಟೇಶ್ವರ ಸ್ವಾಮಿ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ, ಪೂಜ್ಯ ಶ್ರೀ ಸ್ವಾಮೀಜಿಯವರ 82 ನೇ ಹುಟ್ಟುಹಬ್ಬದ ಆಚರಣೆ ಹಾಗೂ ನಾದ ಮಂಟಪದ 26...