ಚಿತ್ರ ಸಾಂದರ್ಭಿಕ
ಮೈಸೂರು ನಗರದ ಹೃದಯ ಭಾಗದಲ್ಲಿರುವ ಸಿ ಎಫ್ ಟಿ ಆರ್ ಐ ಆವರಣದಲ್ಲಿ ನೆನ್ನೆ ತಡರಾತ್ರಿ ಚಿರತೆ ಕಾಣಿಸಿಕೊಂಡಿರುವದಾಗಿ ವರದಿಯಾಗಿದೆ. ಅರಣ್ಯ ಇಲಾಖೆಯವರು ಚಿರತೆಯ ಹುಡುಕಾಟದಲ್ಲಿ ತೊಡಗಿದ್ದಾರೆ ನೆನ್ನೆ ತಡರಾತ್ರಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಸಿ ಎಫ್ ಟಿ ಆರ್ ಐ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಾಲೆಗೆ ರಜಾ ನೀಡಲಾಗಿದೆ.