ಮೈಸೂರು – ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೆನ್ನೆ ಮೈಸೂರಿನ ನಗರಕ್ಕೆ ಆಗಮಿಸಿದ್ದಾಗ ಮೈಸೂರು ನಗರದ ಕೆಆರ್ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಸ್ಥಳೀಯ ಕಾರ್ಯಕರ್ತ ಶ್ರೀ ಓಂ ಶ್ರೀನಿವಾಸ್ ಅವರನ್ನು ವಿಶ್ವಾಸದಿಂದ ಪರಸ್ಪರ ಭೇಟಿಯಾದರು.
*ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ*
ಮೈಸೂರು ಮೇ 14 ಪರಿಷತ್ ಚುನಾವಣೆ ಸಂಬಂಧ *ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಇಂದು ನಾಮಪತ್ರ...