ಯಡಿಯೂರಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ಸಿದ್ದರಾಮಯ್ಯ

336
Share

ಮಂಡ್ಯ ಬಡವರಪರ ಹಮ್ಮಿಕೊಂಡಿದ್ದ ಯೋಜನೆಗಳನ್ನೆಲ್ಲ ನಿಲ್ಲಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಆಡಳಿತಾವಧಿಯಲ್ಲಿ ಬಡವರಿಗೆ 7 ಕೆಜಿ ಅಕ್ಕಿ ಕೊಟ್ಟಿದಾರೆ ಯಡಿಯೂರಪ್ಪ ಅವನು ಅವರಪ್ಪನ ಮನೆಯಿಂದ ತಂದು ಕೊಡುವುದಿಲ್ಲ ನಾನು ನಮ್ಮ ಅಪ್ಪನ ಮನೆಯಿಂದ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ


Share