ರಾಜ್ಯಪಾಲರಿಂದ ಮೈಸೂರು ಅರಮನೆ krs ವೀಕ್ಷಣೆ ವೀಕ್ಷಣೆ

225
Share

: ರಾಜ್ಯಪಾಲರಿಂದ ಮೈಸೂರು ಅರಮನೆ ಕೆಆರ್ಎಸ್ ವೀಕ್ಷಣೆ ವೀಕ್ಷಣೆ

ಮಾರ್ಚ್ 22, 2022: ಮೈಸೂರಿಗೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಅರಮನೆ ವೈಭವವನ್ನು ವೀಕ್ಷಣೆ ಮಾಡಿದರು.

ರಾಜವಂಶಸ್ಥರಾದ ಪ್ರಮೋದಾ ದೇವಿ ಅವರು ಗೌರವಾನ್ವಿತ ರಾಜ್ಯಪಾಲರನ್ನು ಸ್ವಾಗತಿಸಿ, ಕರ್ನಾಟಕದ ರಾಜ ಸಂಸ್ಕೃತಿ ಮತ್ತು ಮೈಸೂರು ಸಂಸ್ಥಾನದ ಇತಿಹಾಸವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ಕಮಲ ಮುಂತಾದ ಗಣ್ಯರು ಉಪಸ್ಥಿತರಿದ್ದರು.

q

 

*ಸಂಗೀತ ಕಾರಂಜಿ ವೀಕ್ಷಣೆ:* ಕೃಷ್ಣರಾಜ ಸಾಗರ ಅಣೆಕಟ್ಟು ಮತ್ತು ಬೃಂದಾವನ್ ಉದ್ಯಾನವನ್ನು ವೀಕ್ಷಿಸಿದ ಗೌರವಾನ್ವಿತ ರಾಜ್ಯಪಾಲರು ಸಂಗೀತ ನೃತ್ಯ ಕಾರಂಜಿಯ ಸೊಬಗನ್ನು ಸವಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಅಶ್ವತಿ, ಎಸ್ಪಿ ಯತೀಶ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.
*ರಾಜ್ಯಪಾಲರಿಂದ ಮೈಸೂರು ಅರಮನೆ, ಕೆಆರ್ ಎಸ್ ವೀಕ್ಷಣೆ*

*ಮಾರ್ಚ್ 22, 2022:* ಮೈಸೂರಿಗೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಅರಮನೆ ವೈಭವವನ್ನು ವೀಕ್ಷಣೆ ಮಾಡಿದರು.

ರಾಜವಂಶಸ್ಥರಾದ ಪ್ರಮೋದಾ ದೇವಿ ಅವರು ಗೌರವಾನ್ವಿತ ರಾಜ್ಯಪಾಲರನ್ನು ಸ್ವಾಗತಿಸಿ, ಕರ್ನಾಟಕದ ರಾಜ ಸಂಸ್ಕೃತಿ ಮತ್ತು ಮೈಸೂರು ಸಂಸ್ಥಾನದ ಇತಿಹಾಸವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ಕಮಲ ಮುಂತಾದ ಗಣ್ಯರು ಉಪಸ್ಥಿತರಿದ್ದರು.

*ಸಂಗೀತ ಕಾರಂಜಿ ವೀಕ್ಷಣೆ:* ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟು ಮತ್ತು ಬೃಂದಾವನ್ ಉದ್ಯಾನವನ್ನು ವೀಕ್ಷಿಸಿದ ಗೌರವಾನ್ವಿತ ರಾಜ್ಯಪಾಲರು ಸಂಗೀತ ನೃತ್ಯ ಕಾರಂಜಿಯ ಸೊಬಗನ್ನು ಸವಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಅಶ್ವತಿ, ಎಸ್ಪಿ ಯತೀಶ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.


Share