ರಾಜ್ಯಾದ್ಯಂತ ನಾಳೆ ಬೆಳಗಿನ ಚಲನಚಿತ್ರ ಪ್ರದರ್ಶನ ರದ್ದು

95
Share

ಖ್ಯಾತ ನಿರ್ಮಾಪಕ, ನಿರ್ದೇಶಕ , ನಟರಾದ ದ್ವಾರಕೀಶ್ ರವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ ಬೆಳಗಿನ ಚಲನಚಿತ್ರ ಪ್ರದರ್ಶನ ರದ್ದು ಪಡಿಸುವ ಮೂಲಕ ಗೌರವ ಸೂಚಿಸಲಾಗುವುದು ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ರವರು ತಿಳಿಸಿದ್ದಾರೆ. ಮಲ್ಟಿಪ್ಲೆಕ್ಸ್ ಗಳು ಬಂದಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಗಾಗೂ ಬೆಳಗಿನ ಶೂಟಿಂಗ್ ಕೂಡ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ

Share