ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜೇಂದ್ರ ನೇಮಕ

30
Share

ಬೆಂಗಳೂರು ರಾಜ್ಯದ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ವಿಜೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ.

ಶಿಕಾರಿಪುರದ ಕ್ಷೇತ್ರದ ಶಾಸಕರಾಗಿ ವಿಜೇಂದ್ರ ರವರು ಸೇವೆ ಸಲ್ಲಿಸುತ್ತಿದ್ದಾರೆ.
ವಿಜೇಂದ್ರ ರವರಿಗೆ ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದು ಲಿಂಗಾಯಿತರು ವೀರಶೈವರನ್ನು ಕಡೆಗಣಿಸಿಲ್ಲ ಎಂದು ಸಾಬೀತುಪಡಿಸಲು ಮುಂದಾಗಿದೆ

Share