ರೈತರ ಜೊತೆ ಸುದೀರ್ಘ ಚರ್ಚೆ ನಡೆಸಿದ ಸಿಎಂ

27
Share

 

 

ಮೈಸೂರು-ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಮತ್ತು ಪದಾಧಿಕಾರಿಗಳ ತಂಡ ಇಂದು ಮೈಸೂರಿನ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿತು. ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎನ್ನುವುದೂ ಸೇರಿ ಹಲವು ರೈತಪರ ವಿಚಾರಗಳ ಕುರಿತು ರೈತ ಮುಖಂಡರ ತಂಡ ಚರ್ಚಿಸಿ ಈ ಕುರಿತಾದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಅರ್ಪಿಸಿತು.


Share