ನಿನ್ನೆ ನಡೆದ ಸಂಸತ್ ಭವನಕ್ಕೆ ನುಗ್ಗಿದ ಘಟನೆಯ ಮೂಲ ವ್ಯಕ್ತಿ ಕಿಂಗ್ ಪಿನ್ ಎಂದೇ ಹೇಳಲಾದ ಲಲಿತ್ ಜಾ ಅವರನ್ನು ಬಂಧಿಸಿ ದೆಹಲಿಗೆ ಕರೆತರುತ್ತಿದ್ದಾರೆ ಎಂದು ವರದಿಯಾಗಿದೆ.ಮೂರು ವಿಶೇಷ ಕಾರ್ಯಾಚರಣೆ ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.
*ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ*
ಮೈಸೂರು ಮೇ 14 ಪರಿಷತ್ ಚುನಾವಣೆ ಸಂಬಂಧ *ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಇಂದು ನಾಮಪತ್ರ...