ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಹಿರಿಯ ರಾಜಕಾರಣಿಗಳು ಸಂಸದರಾದ ವಿ ಶ್ರೀನಿವಾಸ್ ಪ್ರಸಾದ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರ
ಜಯಲಕ್ಷ್ಮಿ ಪುರ೦ ನಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಹೂಗುಚ್ಛ ನೀಡಿ ಶುಭ ಕೋರಲಾಯಿತು ಈ ಸಂದರ್ಭದಲ್ಲಿ ಯುವ ಮುಖಂಡರಾದ ಪೂರ್ವಜ್ ವಿಶ್ವನಾಥ್ ,ಜೋಗಿ ಮಂಜು ಕೇಬಲ್ ಮಹೇಶ್ ,ವಿಕ್ರಂ ಅಯ್ಯಂಗಾರ್,ಅಜಯ್ ಶಾಸ್ತ್ರಿ, ರಾಕೇಶ್ ಭಟ್ ,ಮಧು ಎನ್, ಕಡಕೊಳ ಜಗದೀಶ್ ,ಹಾಗೂ ಇನ್ನಿತರರು ಹಾಜರಿದ್ದರು