ಸೆಪ್ಟೆಂಬರ್ 15ರಂದು ದಿವಂಗತ ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿಪೂಜೆ, ಭಾರತಿ ವಿಷ್ಣುವರ್ಧನ್.

458
Share

ಬೆಂಗಳೂರು
ಕನ್ನಡದ ಖ್ಯಾತ ನಟ ದಿವಂಗತ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸೆಪ್ಟೆಂಬರ್ 15 ರಂದು ಭೂಮಿಪೂಜೆ ನಿಗದಿಯಾಗಿದೆ ಎಂದು ಪತ್ನಿ ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದು ಮುಖ್ಯಮಂತ್ರಿಗಳು ಆನ್ಲೈನ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.


Share