*”ಸ್ವದೇಶ ದರ್ಶನ್” ಯೋಜನೆಗೆ ಮೈಸೂರು ಸೇರ್ಪಡೆ; ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅಭಿನಂದನೆ*
“ಸ್ವದೇಶ ದರ್ಶನ್” 2.0 ಯೋಜನೆಗೆ ಸಾಂಸ್ಕೃತಿಕ ನಗರ ಮೈಸೂರು, ಪಾರಂಪರಿಕ ನಗರ ಹಂಪಿ ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿ.
ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ.
ಕೇಂದ್ರೀಯ ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಸರ್ಕ್ಯೂಟ್ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ. ಇದರಿಂದ ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ.
ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ಅನಂತ ಜಿಲ್ಲಾ ಉಸ್ತುವಾರಿ ಸಚಿವ ಅಭಿನಂದನೆ ಚಲಿಸಿದ್ದಾರೆ
*-ಎಸ್.ಟಿ.ಸೋಮಶೇಖರ್*
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು