ಬೆಂಗಳೂರು. ಜೀ ಕನ್ನಡ ದೂರದರ್ಶನ ವಾಹಿನಿಯಲ್ಲಿ ನಡೆಯುತ್ತಿದ್ದ ಖ್ಯಾತ ಸ.ರಿ.ಗ.ಮ.ಪ. ಸೀಸನ್ 19 ಸ್ಪರ್ಧಾ ಕಾರ್ಯಕ್ರಮದಲ್ಲಿ ಮೊದಲ ಬಹುಮಾನ ವನ್ನು ಮೈಸೂರು ಬಳಿ ಇರುವ ಕುಶಾಲನಗರದ ಪ್ರಗತಿ ಬಡಿಗೇರ್ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ತನುಶ್ರೀ ಅವರು ಎರಡನೇ ಬಹುಮಾನವನ್ನು ಪಡೆದುಕೊಂಡಿದ್ದಾರೆ
ಮೈಸೂರಿನ ಅವಧೂತ ದತ್ತಪೀಠದ ಶ್ರೀ ದತ್ತ ವೇಂಕಟೇಶ್ವರ ಸ್ವಾಮಿ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ, ಪೂಜ್ಯ ಶ್ರೀ ಸ್ವಾಮೀಜಿಯವರ 82 ನೇ ಹುಟ್ಟುಹಬ್ಬದ ಆಚರಣೆ ಹಾಗೂ ನಾದ ಮಂಟಪದ 26...