ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ

157
Share

ಚಿತ್ರ ಸಾಂದರ್ಭಿಕ

….ಕೊಡಗು ಚೂರಿಕಾಡು ಚೂರಿ ಕಾಡಿನಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

 ಹುಲಿಯನ್ನು ಸೆರೆಹಿಡಿಯಲು 5 ಸಾಕಿದ ಆನೆಗಳು 20 ಶಸ್ತ್ರಾಸ್ತ್ರಗಳು 12 ವಾಹನ ಬಳಸಿ ಇ0ದಿನಿಂದ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.
 150ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಇಂದಿನಿಂದ ಆರಂಭವಾಗಿರುವ ಹುಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಶೋಧ ಕಾರ್ಯ ನಡೆಸಿದ್ದಾರೆ ಸ್ಥಳೀಯ ರೈತರು ಇಬ್ಬರನ್ನು ಬಲಿದುಕೊಂಡಿದ್ದ ಹುಲಿಯನ್ನು ಸಾಯಿಸಲು ರೈತರು ಕೊಟ್ಟು ಹಿಡಿದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

***ಆನೆಯಿಂದ ಉಪಟಳ
 ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಆನೆಯೊಂದು ಅಟ್ಟಾಡಿಸಿರುವ ಘಟನೆ ವರದಿಯಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನ ಮೇಲೆ  ಧಾಳಿ ನಡೆಸಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಉಪಟಲ ನಡೆಸಿದ ಆನೆಯನ್ನು ಹಿಡಿಯುವಂತೆ ಸ್ಥಳೀಯರು ಪ್ರತಿಭಟನೆಗೆ ಮುಂದಾಗಿದ್ದಾರೆ.

Share