ಹೆಲಿಕಾಪ್ಟರ್ ಅಪಘಾತ : ಗ್ರೂಪ್ ಕ್ಯಾಪ್ಟನ್‌ ವರುಣ್ ಸಿಂಗ್ ಮರಣ

388
Share

ಕಳೆದ ವಾರ ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಗ್ರೂಪ್  ಕ್ಯಾಪ್ಟನ್‌ ವರುಣ್ ಸಿಂಗ್ ರವರು ಇಂದು ಬೆಂಗಳೂರಿನಲ್ಲಿ ಮರಣಹೊಂದಿದ್ದಾರೆ. 

ಪ್ರಧಾನಿ ಮೋದಿಯವರು ವಿಷಯ ತಿಳಿದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.


Share