11ರಿಂದ ಜನಸೇವಕ ಸಮಾವೇಶ-ಅಶ್ವತ್ಥ್ ನಾರಾಯಣ*

335
Share

11ರಿಂದ ಜನಸೇವಕ ಸಮಾವೇಶ-ಅಶ್ವತ್ಥ್ ನಾರಾಯಣ*
ಪ್ರಧಾನ ಕಾರ್ಯದರ್ಶಿಗಳಾದ ಅಶ್ವಥ್ ನಾರಾಯಣ್ ಮಾತನಾಡಿ, ನವೆಂಬರ್ 11ರಂದು ಬಿಜೆಪಿಯಿಂದ ಜನಸೇವಕ ಸಮಾವೇಶಕ್ಕೆ ಚಾಲನೆ ನೀಡಲಾಗುತ್ತಿದೆ. ಇದು ರಾಜ್ಯದ 30 ಜಿಲ್ಲೆಗಳಲ್ಲಿಯೂ ನಡೆಲಿದ್ದು, ಒಟ್ಟು 5 ತಂಡಗಳು ಒಂದೊಂದು ವಿಭಾಗದ ಉಸ್ತುವಾರಿಯನ್ನು ವಹಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸಿಕೊಡಲಿದೆ. ಮೈಸೂರಿನಲ್ಲಿ ಸಮಾವೇಶ ಉದ್ಘಾಟನೆಗೊಳ್ಳಲಿದ್ದು, ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಂದ ಚಾಲನೆ ಸಿಗಲಿದೆ. ಬೆಂಗಳೂರಿನಲ್ಲಿ ಸಮಾರೋಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.


Share