ಮೈಸೂರು ನಗರದ ವಾರ್ಡ್ ಇಪ್ಪತ್ತ್ ಎಂಟು ಗಾಂಧಿನಗರ ಹನ್ನೊಂದು ನೇ ಕ್ರಾಸಿನಲ್ಲಿ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಎಂದು ಹೇಳಲಾಗಿದ್ದು ಸಂಜೆ ವೇಳೆಗೆ ದೃಢ ಪಡುವ ಸಾಧ್ಯತೆ ಇದೆ .ಈ ರಸ್ತೆಯನ್ನು ಲಾಕ್ ಡೌನ್ ಮಾಡಲಾಗುವುದು ಎಂದು ತಿಳಿದುಬಂದಿದೆ.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...