40ನೇ ದಿನದ ಕೋವಿಡ್ 19 ಸೇವಾ ಕಾರ್ಯ

ಎಂ ಕೆ ಸೋಮಶೇಖರ್.
ಕೋವಿಡ್ 19 ಹಿನ್ನೆಲೆ ಸಂಕಷ್ಟದಲ್ಲಿದ್ದ ಅಶೋಕಪುರಂನ ಆಟೋ ಚಾಲಕರಿಗೆ ಮಾಜಿ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ ಶಂಭುಲಿಂಗೇಶ್ವರ ದೇವಸ್ಥಾನದ ಬಳಿ ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು.ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಜೋಗಿ ಮಹೇಶ್,ಫ್ಲವರ್ ನಾಗು,ಆಟೋ ಸತೀಶ್,ಗ್ಯಾಸ್ ಹರ್ಷ ಮತ್ತಿತರರು ಉಪಸ್ಥಿತರಿದ್ದರು.