ಅರಮನೆ ವೇದಿಕೆಯಲ್ಲಿ ಆಯೋಜಿಸಿರುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ರಾಜ್ಯಸಭಾ ಸದಸ್ಯರು ಹಾಗೂ ಖ್ಯಾತ ನಟ ಜಗ್ಗೇಶ್ ಅವರು ಉಪಸ್ಥಿತರಿದ್ದರು.
ಮೈಸೂರಿನ ಅವಧೂತ ದತ್ತಪೀಠದ ಶ್ರೀ ದತ್ತ ವೇಂಕಟೇಶ್ವರ ಸ್ವಾಮಿ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ, ಪೂಜ್ಯ ಶ್ರೀ ಸ್ವಾಮೀಜಿಯವರ 82 ನೇ ಹುಟ್ಟುಹಬ್ಬದ ಆಚರಣೆ ಹಾಗೂ ನಾದ ಮಂಟಪದ 26...