ಮೈಸೂರು:ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೈಸೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚಾರ ಆರಂಭಗೊಂಡಿದ್ದು ಬೆಂಗಳೂರಿನಿಂದ ಮೈಸೂರಿಗೆ ಬೆರಳೆಣಿಕೆಯಷ್ಟು ಅಂದರೆ ಕೇವಲ 63 ಜನ ಮಾತ್ರ ಪ್ರಯಾಣ ಮಾಡಿದ್ದಾರೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಪತ್ರಿಕೆ ಪ್ರತಿನಿಧಿಯೊಂದಿಗೆ ಕಮರ್ಷಿಯಲ್ ಮ್ಯಾನೇಜರ್ ಪ್ರಿಯಾ ಶೆಟ್ಟಿಯವರು ಮಾತನಾಡುತ್ತಾ ಮೈಸೂರಿನಿಂದ ಬೆಂಗಳೂರಿಗೆ ತೆರಳಲು 59 ಮಂದಿ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿವರ ನೀಡಿದರು.ದಾವಣಗೆರೆ ಹಾಸನದಲ್ಲಿ ಬುಕಿಂಗ್ ಆರಂಭವಾಗಿದೆ ಎಂದು ಅವರು ವಿವರ ತಿಳಿಸಿದರು.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...