ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ :
ಜೀವನವನ್ನು ಉದ್ದೇಶಪೂರ್ವಕವಾಗಿ ಮತ್ತು ಯೋಗ್ಯವಾಗಿಸಲು, ನಾವು ಏನನ್ನು ಸಾಧಿಸಲು ಬಯಸುತ್ತೇವೆ ಎಂಬುದರ ಸ್ಪಷ್ಟ ಚಿತ್ರಣವನ್ನು ಹೊಂದಿರಬೇಕು. ಕೇವಲ ಗುರಿ ಇದ್ದರೆ ಸಾಲದು. ನಮ್ಮ ನಡೆಯಲ್ಲಿ ನಮ್ಮನ್ನು ಸ್ಥಿರವಾಗಿ ಮತ್ತು ದೃಢವಾಗಿ ಮಾಡುವ ಸದ್ಗುಣಗಳನ್ನು ನಾವು ಶ್ರದ್ಧೆಯಿಂದ ಬೆಳೆಸಿಕೊಳ್ಳಬೇಕು ಮತ್ತು ಅಳವಡಿಸಿಕೊಳ್ಳಬೇಕು.
ಮೈಸೂರು: ನಗರದ ವಿದ್ಯಾರಣ್ಯಪುರಂನಲ್ಲಿರುವ ವಿಪ್ರ ಜಾಗೃತಿ ವೇದಿಕೆ ವತಿಯಿಂದ ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಆದಿ ಗುರು ಶ್ರೀ ಶಂಕರಾಚಾರ್ಯರ ರಥೋತ್ಸವ ಶಂಕರಾಚಾರ್ಯರ ಭಾವಚಿತ್ರಕ್ಕೆ ಅಲಂಕೃತ ವಾಹನದಲ್ಲಿರಿಸಿ ವಿದ್ಯಾರಣ್ಯಪುರಂ ಮುಖ್ಯ...