ಯಾವುದೇ ಕೆಲಸ ಮಾಡಬೇಕಾದರೂ ಅದರಲ್ಲಿ ಭಕ್ತಿ ಭಾವ ಇರಬೇಕು. ಹಾಗಾಗಿ ಯಾರು ಯಾವ ಕೆಲಸ ಮಾಡಬೇಕಾದರು ಅದು ಚಿಕ್ಕದು ದೊಡ್ಢದು ಎಂದು ಭಾವಿಸದೇ ಭಕ್ತಿ ಭಾವದಿಂದ ಆ ಕೆಲಸವನ್ನು ಮಾಡಿ ಆನಂದ ಅನುಭವಿಸಬೇಕು.
ಪೂಜ್ಯ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಆಶಿರ್ವಚನ ನೀಡುತ್ತ ಸತ್ಯನಾರಾಯಣ ವ್ರತ ಎಂದರೆ ಎಲ್ಲಿಲ್ಲದ ಉತ್ಸಾಹ ತರುತ್ತದೆ. ಧರ್ಮ ರೀತಿಯಲ್ಲಿ ನಡೆಯಲು ಶಕ್ತಿ, ಮಕ್ಕಳಿಗೆ ಉನ್ನತಿ ತೋರುವವನು, ವೃದ್ದಾಪ್ಯದಲ್ಲಿ ಸಂತೋಷ ನೀಡುವವನು...