ರಾಷ್ಟ್ರಪತಿಯವರ ದಸರಾ ಉದ್ಘಾಟನ ಕಾರ್ಯಕ್ರಮ ಹಿನ್ನೆಲೆ: ಸಾರ್ವಜನಿಕರಿಗೆ ದೇವರ ದರ್ಶನ ನಿರ್ಬಂಧ*

181
Share

 

*ರಾಷ್ಟ್ರಪತಿಯವರ ದಸರಾ ಉದ್ಘಾಟನ ಕಾರ್ಯಕ್ರಮ ಹಿನ್ನೆಲೆ: ಸಾರ್ವಜನಿಕರಿಗೆ ದೇವರ ದರ್ಶನ ನಿರ್ಬಂಧ*

ಸೆಪ್ಟಂಬರ್ 26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉಧ್ಘಾಟನ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 11.30 ಗಂಟೆ ಕೆಲವು ಗಂಟೆಗಳವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಧವಿದ್ದು
ಅಂದು ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ ಹಾಗೂ ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share