ನಿನ್ನೆ ರಾತ್ರಿ ಮೇಲುಕೋಟೆ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಲ್ಲಿರುವ ಪಂಚಕಲ್ಯಾಣಿಯಲ್ಲಿ ಶ್ರೀ ಚೆಲುವನಾರಾಯಣ ಸ್ವಾಮಿ ಹಾಗೂ ಅಮ್ಮನವರಿಗೆ ಯಾವ ಆಡಂಬರವಿಲ್ಲದೆ ಧಾರಮಂಟಪದಲ್ಲಿ ಕಲ್ಯಾಣೋತ್ಸವ, ಲಾಜಾ ಹೋಮ ಕಾರ್ಯಕ್ರಮವು ಪಾಂಗಿತವಾಗಿ ನಡೆಯಿತು. ಅದಾದ ಮೇಲೆ ಉತ್ಸವದಲ್ಲಿ ದೇವಸ್ಥಾನಕ್ಕೆ ರಾಜಬೀದಿಯಲ್ಲಿ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಮೆರವಣಿಗೆ ತೆರಳುತ್ತಿರುವುದನ್ನು ವೀಕ್ಷಿಸಿ.
*ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ*
ಮೈಸೂರು ಮೇ 14 ಪರಿಷತ್ ಚುನಾವಣೆ ಸಂಬಂಧ *ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಇಂದು ನಾಮಪತ್ರ...