ಮೈಸೂರು-ಅರವಿಂದ ನಗರದಲ್ಲಿರುವ ತೋಟದಲ್ಲಿ ಅವರೇ ಬೆಂಕಿ ಹಾಕಿ ಸುತ್ತಮುತ್ತಲಿನ ಪರಿಸರಕ್ಕೆ ಹಾನಿ ಉಂಟು ಮಾಡಿದ್ದು ಹಾಗೂ ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ದಳಕ್ಕೆ ದೂರು ಕೊಟ್ಟು ಅಗ್ನಿಶಾಮಕ ದಳ ವಾಹನ ಬಂದು ಬೆಂಕಿ ನಿಂದಿಸುವ ಹರಸಾಹಸ ಮಾಡುತ್ತಿರುವ ಘಟನೆ ವರದಿಯಾಗಿದೆ
ಮೈಸೂರಿನ ಅವಧೂತ ದತ್ತಪೀಠದ ಶ್ರೀ ದತ್ತ ವೇಂಕಟೇಶ್ವರ ಸ್ವಾಮಿ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ, ಪೂಜ್ಯ ಶ್ರೀ ಸ್ವಾಮೀಜಿಯವರ 82 ನೇ ಹುಟ್ಟುಹಬ್ಬದ ಆಚರಣೆ ಹಾಗೂ ನಾದ ಮಂಟಪದ 26...