ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಹೆಲ್ಪ್ಡೆಸ್ಕ್ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ದೂರು, ಅವಹಾಲು, ಕುಂದುಕೊರತೆ ಅರ್ಜಿಗಳನ್ನು ಕಡ್ಡಾಯವಾಗಿ ಹೆಲ್ಪ್ಡೆಸ್ಕ್ಗೆ ನೀಡಬೇಕು. ಅಗತ್ಯವಿದ್ದರೆ ಮೇಲಧಿಕಾರಿಗಳ ಜತೆ ದೂರವಾಣಿ ಮೂಲಕ ಮಾತನಾಡಬಹುದು.
ಸಿ.ಬಿ.ರಿಷ್ಯಂತ್,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,
ಮೈಸೂರು ಜಿಲ್ಲೆ