ಇಂದಿನ ಹಲೋ ಡಾಕ್ಟರ್ ಕಾರ್ಯಕ್ರಮದಲ್ಲಿ ಡಾಕ್ಟರ್ ಜನನಿ ಜೈ ಶಂಕರ್ ರವರು ವ್ಯಾಯಾಮ ಎಷ್ಟು ಮಾಡಬೇಕು ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ಹಾಗೂ ತಾಂಬೂಲ ಹೇಗೆ ತೊಗೊಳಕ್ಕೆ , ಏನೇನು ಸೇರಿಸಿ ತಾಂಬೂಲ ತೆಗೆದುಕೊಳ್ಳಬೇಕು ಎಂಬುದನ್ನು ವಿವರಿಸಿದ್ದಾರೆ .
*ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ*
ಮೈಸೂರು ಮೇ 14 ಪರಿಷತ್ ಚುನಾವಣೆ ಸಂಬಂಧ *ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಇಂದು ನಾಮಪತ್ರ...